ಬಿವೈ ವಿಜಯೇಂದ್ರ ಸುದ್ದಿಗೋಷ್ಟಿ

ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ತನ್ನ ಹೆಗಲ ಮೇಲೆ ಹೊರಿಸಿದ್ದಾರೆ, ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದ ವಿಜಯೇಂದ್ರ ನಮ್ಮ ಪಕ್ಷದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಕೆಡಿಸಿಕೊಳ್ಳುವುದ ಬೇಡ, ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡುವುದೇ ಪಕ್ಷದ ಎಲ್ಲ ನಾಯಕರ ಗುರಿಯಾಗಿದೆ ಅಂತ ಹೇಳಿದರು.