ಡಿಕೆ ಶಿವಕುಮಾರ್

ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಸಚಿವ ಕೆಎನ್ ರಾಜಣ್ಣ ಪಕ್ಷದ ಹೈಕಮಾಂಡ್ ಗೆ ಬರೆದಿರುವುದಕ್ಕೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ ಶಿವಕುಮಾರ್ ಉತ್ತರಿಸುವ ಗೋಜಿಗೂ ಹೋಗದೆ ಅಲ್ಲಿಂದ ಹೊರಟರು.