ಸಿದ್ದರಾಮಯ್ಯ ಮೇಲೆ ಜನ ಇಟ್ಟಿದ್ದ ನಂಬಿಕೆ ಮತ್ತು ವಿಶ್ವಾಸ ಹುಸಿ ಹೋಗಿದೆ, ಕೇವಲ ತಮ್ಮ ಪಕ್ಷದ ಶಾಸಕರಿಗೆ ಅವರು ಅನುದಾನ ಬಿಡುಗಡೆ ಮಾಡುತ್ತಿದ್ದಾರೆ, ಮುಡಾ ಪ್ರಕರಣದಲ್ಲಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲೇಬೇಕು, ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರಿಯುತ್ತದೆ ಎಂದು ರವಿಕುಮಾರ್ ಹೇಳಿದರು.