ಪಾಕಿಸ್ತಾನಿ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್

ಭಾರತ-ಪಾಕಿಸ್ತಾನದ ಉದ್ವಿಗ್ನತೆ ಸಂಪೂರ್ಣ ಶಮನವಾಗಲಿದ್ದರು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಪಾಕಿಸ್ತಾನವು ಭಾರತದ ಮೇಲೆ ಶೆಲ್ ದಾಳಿ ನಡೆಸಿತ್ತು, ಬಾದಾಮಿ ಬಾಗ್​ನಲ್ಲಿ ಬಿದ್ದ ಶೆಲ್​ಗಳನ್ನು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಇಂದು ಪರಿಶೀಲಿಸಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಆಪರೇಷನ್​ ಸಿಂಧೂರ್ ಸಮಯದಲ್ಲಿ ನೀವೆಲ್ಲರೂ ಒಗ್ಗಟ್ಟಾಗಿ ಹೋರಾಡಿದ್ದು ಹೆಮ್ಮೆ ಎನಿಸುತ್ತದೆ.