ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಇನ್ನೂ ಹಲವು ಹಗರಣಗಳ ಬಗ್ಗೆ ಮಾತಾಡಿದಾಗ ಸಿದ್ದರಾಮಯ್ಯ ಮತ್ತು ಶಿವಕುಮಾರ್, ಬಿಜೆಪಿ ನಾಯಕರದ್ದು ತೆರೆದಿಡ್ತೀವಿ, ಬಿಚ್ಚಿಡ್ತೀವಿ ಅಂತ ಬ್ಲ್ಯಾಕ್ಮೇಲ್ ಮಾಡುತ್ತಾರೆ, ಅವರನ್ನು ತಡೆದವರು ಯಾರು ಎಂದು ಪ್ರತಾಪ್ ಸಿಂಹ ಹೇಳಿದರು.