ಕುಮಾರಸ್ವಾಮಿಗೆ ತನ್ನ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಬೇಕಾಗಿತ್ತು ಮತ್ತು ಪಕ್ಷದ ಅಸ್ತಿತ್ವವನ್ನು ಸಹ ಉಳಿಸಬೇಕಿತ್ತು ಹಾಗಾಗೇ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂದು ಹೇಳಿದ ಶಿವಕುಮಾರ್, ನೋಡ್ತಾ ಇರಿ ರಾಜ್ಯದಲ್ಲಿ ಬಿಜೆಪಿಯನ್ನು ಜೆಡಿಎಸ್ ಮುಗಿಸುತ್ತದೆ ಮತ್ತು ಜೆಡಿಎಸ್ ಅನ್ನು ಬಿಜೆಪಿ ನುಂಗಿಬಿಡಲಿದೆ ಎಂದರು.