MP Renukacharya: ಬಿಜೆಪಿ ಸೋಲಿಗೆ ಎಳೆಎಳೆಯಾಗಿ ಕಾರಣ ಬಿಚ್ಚಿಟ್ಟ ರೇಣುಕಾ

ತಾನು ಪಕ್ಷದ ವಿರುದ್ಧ ಮಾತಾಡುತ್ತಿಲ್ಲ ಅದರೊಳಗಿರುವ ವ್ಯವಸ್ಥೆ ಬಗ್ಗೆ ಮಾತಾಡುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.