ಮಾಜಿ ಶಾಸಕ ಆರ್ ವಿ ದೇವರಾಜ್

ರಿಯಾಜ್ ಕಳೆದ 20 ವರ್ಷಗಳಿಂದ ತನಗೆ ಗೊತ್ತು, ಅವನು ಕೆಟ್ಟ ವ್ಯಕ್ತಿಯೇನೂ ಅಲ್ಲಿ, ಕೋರೋನಾ ಸಂದರ್ಭದಲ್ಲಿ ಬಹಲ ಜನರಿಗೆ ಸಹಾಯ ಮಾಡಿದ್ದಾನೆ, ಚುನಾವಣೆ ಸಮಯದಲ್ಲೂ ಗನ್ ಇಟ್ಟುಕೊಂಡು ತಿರುಗಾಡಲು ವಿಶೇಷ ಅನುಮತಿ ಪಡೆದುಕೊಂಡಿದ್ದಾನೆ ಎಂದು ದೇವರಾಜ್ ಹೇಳುತ್ತಾರೆ.