ದೆಹಲಿಯಲ್ಲಿ ತನಗಿದ್ದ ಜವಾಬ್ದಾರಿ ಮುಗಿದಿದೆ, ಚಾರ್ಜನ್ನು ವಾಪಸ್ಸು ನೀಡಿ ಅಲ್ಲಿರುವ ನಾಯಕರು, ಸಹೋದ್ಯೋಗಿಗಳು, ಮತ್ತು ಸ್ನೇಹಿತರನ್ನು ಭೇಟಿಯಾಗಿ 3-4 ದಿನಗಳ ನಂತರ ರಾಜ್ಯಕ್ಕೆ ಹಿಂತಿರುಗುವುದಾಗಿ ರವಿ ಹೇಳಿದರು.