ಕರ್ನಾಟಕದಲ್ಲೂ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿರುವ ಹಾಗೆ ಬುಲ್ಡೋಜರ್ ಸಂಸ್ಕೃತಿಯನ್ನು ಜಾರಿಗೆ ತರಬೇಕು, ಸುಹಾಸ್ ಶೆಟ್ಟಿಯನ್ನು ಕೊಂದವರ ಮನೆಗಳನ್ನು ನೆಲಸಮಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡರು ಹೇಳಿದ್ದಾರೆ ಅಂತ ಮಾಧ್ಯಮದವರು ಹೇಳಿದಾಗ ಪರಮೇಶ್ವರ್ ಎಂದಿನಂತೆ ತಮ್ಮ ನೆಚ್ಚಿ ‘ನಂಗೊತ್ತಿಲ್ಲ’ ಪ್ರತಿಕ್ರಿಯೆ ನೀಡಿದರು.