ಸಿದ್ದರಾಮಯ್ಯ ಸರ್ಕಾರ ಎಲ್ಲದರ ಮೇಲೂ ತೆರಿಗೆ ಹೆಚ್ಚಿಸುತ್ತಿದೆ, ಇದೇ ಹಿನ್ನೆಲೆಯಿಂದ ನೋಡುವುದಾದರೆ ಮತ್ತು ಈ ಹಂತದಲ್ಲಿ ತಾನು ಮುಖ್ಯಮಂತ್ರಿಯಾಗಿದ್ದರೆ ಗ್ರಹಲಕ್ಷ್ಮಿ ಫಲಾನುಭವಿಗಳಿಗೆ ₹ 5,000 ಪ್ರತಿ ತಿಂಗಳು ಕೊಡುತ್ತಿದ್ದೆ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಹೆಚ್ಚೇನೂ ಹೇಳದೆ, ಆಯ್ತು ದೇವರು ಅವರನ್ನು ಚೆನ್ನಾಗಿಟ್ಟಿರಲಿ, ಅರೋಗ್ಯ ಚೆನ್ನಾಗಿರಲಿ ಎಂದರು.