ಹಿಂದುಳಿದ ವರ್ಗದಿಂದ ಬಂದಿರುವ ತಾನು ಎರಡು ಬಾರಿ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲು ತನ್ನ ರಾಜಕೀಯ ವೈರಿಗಳಿಗೆ ಅಗುತ್ತಿಲ್ಲ, ಅದರೆ ಅವರು ಏನೇ ಷಡ್ಯಂತ್ರ ಹೂಡಿದರೂ ತಾನು ಹೆದರುವವನಲ್ಲ ಎಂದು ಸಿದ್ದರಾಮಯ್ಯ ಎರಡೂ ಕೈಗಳನ್ನು ಅಗಲ ಮಾಡಿ ಹೇಳಿದರು.