ಅವನ ತಂದೆ ತಾಯಿಗಳು ವಿದ್ಯಾವಂತರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು, ಅವರಿಗೆ ತಮ್ಮ ಮಗ ವಿಕೃತಿ ಮನಸ್ಥಿತಿಯವನು ಅಂತ ಗೊತ್ತಿತ್ತು, ಆ ಸಂಗತಿಯನ್ನು ಅವರು ನಮ್ಮಿಂದ ಮುಚ್ಚಿಟ್ಟಿದ್ದರು, ನಮ್ಮ ಗಮನಕ್ಕೆ ಅದನ್ನು ತಂದಿದ್ದರೆ ಮಗಳ ಬಾಳು ಹೀಗೆ ದುರಂತ ಅಂತ್ಯ ಕಾಣುತ್ತಿರಲಿಲ್ಲ ಎಂದು ನಿರಂಜನ ಹೇಳಿದರು.