ಎಂಪಿ ರೇಣುಕಾಚಾರ್ಯ

ಮಲ್ಲಿಕಾರ್ಜುನ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೊದಲಾದವರೆಲ್ಲ ಸರ್ಕಾರದ ಭಾಗವಾಗಿದ್ದಾರೆ, ಕ್ಷೇತ್ರದ ಕೆಲಸಗಳ ಸಲುವಾಗಿ ಅವರನ್ನು ಭೇಟಿಯಾಗಬೇಕಾಗುತ್ತದೆ, ಭೇಟಿ ಮಾಡಿದಾಕ್ಷಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆ ಅಂತ ಭಾವಿಸುವುದು ತಪ್ಪು ಎಂದು ರೇಣುಕಾಚಾರ್ಯ ಹೇಳಿದರು.