ಶಿವಾರಾಮ್ ಸ್ನೇಹಿತ ಸಿದ್ಧರಾಜು

K Shivaram No More: ಮಹತ್ವಾಕಾಂಕ್ಷೆಯ ವ್ಯಕ್ತಿಯಾಗಿದ್ದ ಶಿವರಾಮ್ ಒಬ್ಬ ಹೋರಾಟಗಾರರಾಗಿದ್ದರು ಮತ್ತು ಅತೀವ ಜನಪರ ಕಾಳಜಿ ಹೊಂದಿದ್ದರು. ಕಡುಬಡತನದಲ್ಲಿ ಹುಟ್ಟಿದ್ದರೂ ಬಾಲ್ಯದಿಂದಲೇ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಆದರ್ಶಗಳನ್ನು ರೂಢಿಸಿಕೊಂಡು ಉತ್ತುಂಗಕ್ಕೇರಿದರು ಎಂದು ಸಿದ್ಧರಾಜು ಹೇಳಿದರು.