ಬಸನಗೌಡ ಪಾಟೀಲ್ ಯತ್ನಾಳ್, ವಕೀಲ

ಸರ್ಕಾರಿ ಕೆಲಸದ ನಿಮಿತ್ತ ಜಮೀರ್ ಅವರ ಕಚೇರಿಗೆ ಹೋಗಿದ್ದೆನೇ ಹೊರತು ಬಿರಿಯಾನಿ ತಿನ್ನಲಲ್ಲ ಎಂದು ಹೇಳಿದ ಯತ್ನಾಳ್, ತಮ್ಮ ಕ್ಷೇತ್ರದಲ್ಲಿ 1285 ಮನೆಗಳು ಡಿಲೀಟ್ ಆಗಿದ್ದು ಅವುಗಳನ್ನು ಪುನಃ ಪಟ್ಟಿಗೆ ಸೇರಿಸಬೇಕೆಂದು ಪತ್ರ ಕೊಟ್ಟಿದ್ದೇನೆ ಮತ್ತು ವಸತಿ ಯೋಜನೆ ಅಡಿ 1493 ಮನೆಗಳು ರೆಡಿಯಾದರೂ ಇನ್ನೂ 2,500 ಮನೆಗಳ ಅವಶ್ಯಕತೆಯಿದೆ ಅಂತ ಹೇಳಲು ಹೋಗಿದ್ದೆ ಎಂದರು.