ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು, ಹತಾಶ ಮನೋಭಾವನೆಯಿಂದ ಹೀಗೆ ಮಾಡಿದ್ದಾರೆ, ಎಷ್ಟರ ಮಟ್ಟಿಗೆ ಸರಿ. ಮಾಜಿ ಸಿಎಂ H.D.ಕುಮಾರಸ್ವಾಮಿ ಬೆಳಗ್ಗೆಯೇ ಸ್ಪಷ್ಟನೆ ಕೊಟ್ಟಿದ್ದಾರೆ. ಉದ್ದೇಶಪೂರ್ವಕವಾಗಿ ಕಳಿಸಿದಾಗ ಪೊಲೀಸರು ತಾನೇ ಏನ್ ಮಾಡುತ್ತಾರೆ. ನಾವೂ ಎಚ್ಚರ ವಹಿಸುತ್ತೇವೆ, ಪೊಲೀಸರು ಈ ಬಗ್ಗೆ ಗಮನಹರಿಸಲಿ ಎಂದು ಹೇಳಿದ್ದಾರೆ.