ಬಿಎಲ್ ಸಂತೋಷ್ ಮತ್ತು ಎಂಜಿ ಮಹೇಶ್

ಇವತ್ತಿನ ಸಭೆಗೆ ಹಾಜರಾಗಲು ಎಲ್ಲ ಬಿಜೆಪಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಮತ್ತು ಚುನಾವಣೆಯಲ್ಲಿ ಸೋತವರಿಗೆ ಆಹ್ವಾನ ಕಳಿಸಲಾಗಿತ್ತು, ಅನಿವಾರ್ಯ ಕಾರಣಗಳಿಂದ ಹಾಜರಾಗುವುದು ಸಾಧ್ಯವಾಗುತ್ತಿಲ್ಲ ಅಂತ ಕೆಲ ನಾಯಕರು ತಿಳಿಸಿದ್ದಾರೆ ಎಂದು ಮಹೇಶ್ ಹೇಳಿದರು.