ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ

ಅರವಿಂದ್ ಕೇಜ್ರಿವಾಲ್ ಪಾದಯಾತ್ರೆ ನಡೆಸುತ್ತಿದ್ದಾಗ ಅಪರಿಚಿತರು ದಾಳಿ ನಡೆಸಲು ಯತ್ನಿಸಿದ್ದಾರೆ. ಆದರೆ, ದೆಹಲಿ ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿ ಆ ಪ್ರಯತ್ನವನ್ನು ವಿಫಲಗೊಳಿಸಿದರು.