ಅರವಿಂದ್ ಕೇಜ್ರಿವಾಲ್ ಪಾದಯಾತ್ರೆ ನಡೆಸುತ್ತಿದ್ದಾಗ ಅಪರಿಚಿತರು ದಾಳಿ ನಡೆಸಲು ಯತ್ನಿಸಿದ್ದಾರೆ. ಆದರೆ, ದೆಹಲಿ ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿ ಆ ಪ್ರಯತ್ನವನ್ನು ವಿಫಲಗೊಳಿಸಿದರು.