ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಾಯಂಕಾಲ ಅಥವಾ ನಾಳೆ ದೆಹಲಿಗೆ ಹೋಗಲಿದ್ದಾರೆ ಮತ್ತು ಮುಡಾ ಪ್ರಕರಣ ಸಂಬಂಧಿಸಿದ ಎಲ್ಲ ಬೆಳವಣಿಗೆಗಳನ್ನು ಪಕ್ಷದ ವರಿಷ್ಠರಿಗೆ ವಿವರಿಸಲಿದ್ದಾರೆ. ಪ್ರಕರಣ ವಿಚಾರಣೆಯನ್ನು ಆಗಸ್ಟ 29ರವರೆಗೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೆ ಹೈಕೋರ್ಟ್ ಸೂಚಿಸಿದೆ.