ಆರ್ ಅಶೋಕ, ವಿರೋಧ ಪಕ್ಷದ ನಾಯಕ

ರಾಜ್ಯದ ಬಿಜೆಪಿ ನಾಯಕರೆಲ್ಲ ಒಗ್ಗೂಡಿದರೆ ಆಡಳಿತ ನಡೆಸುತ್ತಿರುವ ಭ್ರಷ್ಟ, ಹಗರಣಗಳಿಂದ ಆವರಿಸಿಕೊಂಡಿರುವ, 60 ಪರ್ಸೆಂಟ್ ಕಾಂಗ್ರೆಸ್ ಸರ್ಕಾರವನ್ನು ಬಗ್ಗು ಬಡಿಯಬಹುದು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ವಾಕ್ ಸ್ವಾತಂತ್ರ್ಯ ಎಲ್ಲರಿಗೂ ಇರುವುದರಿಂದ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಾರೆ, ಇದನ್ನು ಆರಂಭದಲ್ಲ್ಲೇ ನಿಲ್ಲಿಸಬೇಕಿತ್ತು, ರೆಡ್ಡಿಯವರು ಹೇಳಿದ್ದನ್ನು ಎಲ್ಲರೂ ಪಾಲಿಸುತ್ತೇವೆ ಎಂದು ಅಶೋಕ ಹೇಳಿದರು.