ದೆಹಲಿಯಲ್ಲಿ ಡಿಕೆ ಶಿವಕುಮಾರ್

ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲ್ ತೆಗೆದುಕೊಳ್ಳುತ್ತಿದ್ದಾರೆ ಎಂದ ಶಿವಕಮಾರ್ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಡಿನ್ನರ್ ಮೀಟಿಂಗ್ ನಲ್ಲಿ ಯಾವ ಚರ್ಚೆಯೂ ನಡೆದಿಲ್ಲ, ಮಾಧ್ಯಮಗಳಿಗೆ ಯಾರೋ ತಪ್ಪು ಮಾಹಿತಿ ನೀಡುತ್ತಿದ್ದಾರೆ, ಹಾಗೆಯೇ, ಹೆಚ್ಎಂಪಿ ವೈರಸ್ ಬಗ್ಗೆ ಯಾರೂ ಆತಂಕಿತರಾಗುವ ಅವಶ್ಯಕತೆ ಇಲ್ಲ ತಮ್ಮ ಸರ್ಕಾರ ಅದರ ವಿಷಯದಲ್ಲಿ ಅಲರ್ಟ್ ಆಗಿದೆ ಎಂದರು