ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಇದು ಅಭಿವೃದ್ಧಿಶೂನ್ಯ ಸರ್ಕಾರವಾಗಿದೆ, ಹಾಗಾಗಿ ಇದನ್ನು ಕಿತ್ತೆಸುಯುವವರೆಗೆ ಬಿಜೆಪಿ ನಾಯಕರು ವಿಶ್ರಮಿಸುವುದಿಲ್ಲ, ತಮ್ಮ ರಾಷ್ಟ್ರೀಯ ನಾಯಕರು ಮತ್ತು ರಾಜ್ಯದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸುತ್ತೇವೆ ಎಂದು ಅರ್ ಅಶೋಕ ಹೇಳಿದರು