ದರ್ಶನ್ ಅಭಿಮಾನಿಗಳಿಗೂ ಸರಿಗಮ ವಿಜಿ ಬುದ್ಧಿವಾದ ಹೇಳಿದರು. ಅವರು ಸುಖಾಸುಮ್ಮನೆ ಕಿರಿಚಾಡುವುದರಲ್ಲಿ ಅರ್ಥವಿಲ್ಲ, ಆದಷ್ಟು ಬೇಗ ದರ್ಶನ್ ಹೊರಬರಲಿ, ಎಲ್ಲ ಒಳ್ಳೆಯದಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಅವರು ಹೇಳಿದರು.