ಕರ್ನಾಟಕದ ರಾಜ್ಯಪಾಲರು ಬಿಜೆಪಿಯ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ, ರಾಜ್ಯದ ಜನ ಅವರ ವಿರುದ್ಧ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ ಮತ್ತು ರಾಷ್ಟ್ರಪತಿಗಳು ಅವರನ್ನು ಬೇಗ ವಾಪಸ್ಸು ಕರೆಸಿಕೊಳ್ಳದಿದ್ದರೆ ಜನ ದೊಂಬಿ ಏಳಬಹುದು, ಗಲಭೆಗಳು ತಲೆದೋರಬಹುದು ಎಂದು ವೆಂಕಟೇಶ್ ಗೌಡ ಹೇಳಿದರು.