ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅವಾಸ್ತವಿಕ ಯೋಜನೆಗಳನ್ನು ಜಾರಿಗೊಳಿಸುವುದರಿಂದ ಏನೆಲ್ಲ ಸಮಸ್ಯೆಯುಂಟಾಗುತ್ತದೆ ಅನ್ನೋದಿಕ್ಕೆ ಜ್ವಲಂತ ಉದಾಹರಣೆಯಾಗಿ ಹಿಮಾಚಲ ಪ್ರದೇಶ ಎಲ್ಲರ ಕಣ್ಣಮುಂದಿದೆ, ಸರ್ಕಾರಿ ನೌಕರರಿಗೆ ಸಂಬಳ ಮತ್ತು ನಿವೃತ್ತರಾದವರಿಗೆ ಪಿಂಚಣಿ ನೀಡುವುದು ಸಹ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ, ತಮ್ಮ ಶಾಸಕರು ಹೇಳುತ್ತಿರುವುದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳುವರೇ ಎಂದು ಜೋಶಿ ಕೇಳಿದರು.