ತನ್ನ ಕೆಲಸ ಬಿಟ್ಟು ಬೇರೆ ಯಾವುದೇ ವಿಷಯದ ಬಗ್ಗೆ ತಾನು ಮಾತಾಡಲ್ಲ ಎಂದ ಸಚಿವ ಕೃಷ್ಣ ಭೈರೇಗೌಡ, ಮಾಡಲು ಬೇಕಾದಷ್ಟು ಕೆಲಸವಿದೆ, ಜನರ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಶೇಕಡ 5ರಷ್ಟನ್ನು ಬಗೆಹರಿಸಿದರೂ ಕೆಲಸ ಮಾಡಿದ ಸಂತೃಪ್ತಿ ಸಿಗುತ್ತದೆ ಬದುಕು ಸಾರ್ಥಕ ಅನಿಸುತ್ತದೆ ಎಂದು ಕೃಷ್ಣ ಭೈರೇಗೌಡ ಹೇಳಿದರು.