ಕ್ಷೀರ ಭಾಗ್ಯ ಯೋಜನೆಗೆ ಹತ್ತು ವರ್ಷ

ತುಮಕೂರು ಅಲ್ಲದೆ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳ ಸುಮಾರು ಒಂದು ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಒಂದರಲ್ಲಿ ಮಧುಗಿರಿಗೆ ಆಗಮಿಸಲಿದ್ದು ಕಾರ್ಯಕ್ರಮದ ಆಯೊಜನೆಯನ್ನು ಸಚಿವ ಕೆಎನ್ ರಾಜಣ್ಣ ನೋಡಿಕೊಳ್ಳುತ್ತಿದ್ದಾರೆ.