ರಾಜಣ್ಣ ತಮ್ಮ ಕ್ಷೇತ್ರದ ಕೆಲಸವನ್ನೂ ಸರಿಯಾಗಿ ಮಾಡುತ್ತಿಲ್ಲ, ಜಿಲ್ಲೆಯ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾಗಿ ಚುನಾವಣೆಯಲ್ಲಿ ತನ್ನಿಂದ ಸೋತ ಬಿಜೆಪಿ ಅಭ್ಯರ್ಥಿ ಮುಂದುವರಿದಿದ್ದಾರೆ. ರಾಜಣ್ಣ, ಶಿವಾನಂದ ಪಾಟೀಲ್ ಮತ್ತು ಲಕ್ಷ್ಮಣ ಸವದಿ ಬ್ಯಾಂಕಿನ ಡೈರೆಕ್ಟರ್ಗಳಾಗಿದ್ದರೂ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಅಧ್ಯಕ್ಷನನ್ನು ಬದಲಾಯಿಸುವುದು ಅವರಿಗೆ ಸಾಧ್ಯವಾಗಿಲ್ಲ ಎಂದು ಆನಂದ್ ಹೇಳಿದರು.