ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಮಾಡಿದ್ದು ಸರಿ ಅನ್ನೋದಾದರೆ ನಮ್ಮ ಕಾರ್ಯಕರ್ತರಿಗೂ ಬಿಜೆಪಿ ಸಭೆಗಳಿಗೆ ಹೋಗಿ ಹಾಗೆ ಮಾಡಿ ಎಂದು ಹೇಳುತ್ತೇವೆ ಎಂದು ಸಚಿವ ತಂಗಡಿಗೆ ಹೇಳಿದರು. ಮುಖ್ಯಮಂತ್ರಿಯವರಿಗೆ ಅಪಾರವಾದ ತಾಳ್ಮೆ ಇದೆ, ಆ ಕಾರಣದಿಂದಲೇ ರಾಜ್ಯದ ಬಡ ಜನತೆಗೆ ಸಾಮಾಜಿಕಕ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಹೇಳಿದರು.