ಲಭ್ಯವಿರುವ ಮಾಹಿತಿಯ ಪ್ರಕಾರ ಸಿದ್ಧಸಿರಿ ಕಾರ್ಖಾನೆಯಲ್ಲಿ ಅನುಮತಿ ಪಡೆಯದೆ ಕಬ್ಬು ಅರೆಯಲಾಗಿದೆಯಂತೆ. ಕಬ್ಬು ಅರೆದಿರುವುದು ವಾಯು ನಿಯಂತ್ರಣ ಮಂಡಳಿ ಕಾಯ್ದೆಯ ಉಲ್ಲಂಘನೆ ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಬಜೆಟ್ ಮಂಡಿಸುವಾಗ ಶಾಸಕ ಯತ್ನಾಳ್ ಸದನದಲ್ಲಿದ್ದರು.