ಕೊಪ್ಪಳದ ಖ್ಯಾತ ಶಿಲ್ಪಿ ಪ್ರಕಾಶ್ ಅವರು ಮಹಾಶಿವರಾತ್ರಿಯ ಪ್ರಯುಕ್ತ ಅಕ್ಕಿ ಕಾಳಿನ ಅಳತೆಯ ಕಲ್ಲಿನಲ್ಲಿ ಶಿವಲಿಂಗವನ್ನು ಕೆತ್ತಿದ್ದಾರೆ. ಇದನ್ನು ಕೇವಲ ಒಂದು ಗಂಟೆಯಲ್ಲಿ ಪೂರ್ಣಗೊಳಿಸಿದ್ದಾರೆ. ಪ್ರಕಾಶ್ ಅವರು ಈ ಹಿಂದೆ ಅಕ್ಕಿ ಕಾಳಿನಲ್ಲಿ ಗಾಂಧೀಜಿಯ ಮೂರ್ತಿಯನ್ನೂ ಕೆತ್ತಿದ್ದಾರೆ. ಅವರ ಅದ್ಭುತ ಕೌಶಲ್ಯಕ್ಕೆ ಇದು ಸಾಕ್ಷಿಯಾಗಿದೆ.