ಕೊಲ್ಲೂರು ನಿವಾಸಿ ಶಾಜು

ಹತ್ತು ವರ್ಷಗಳ ಹಿಂದೆ ಪೊಲೀಸ್ ಎನ್ ಕೌಂಟರ್ ನಡೆದ ನಂತರದ ದಿನಗಳಲ್ಲಿ ನಕ್ಸಲ್ ಚಟುವಟಿಕೆ ನಿಂತುಹೋಗಿದ್ದವು ಎಂದು ಹೇಳುವ ಶಾಜು ಅಂದು ಬೆಳಗ್ಗೆಯೇ ಬೆಂಗಳೂರು ಗುಪ್ತಚರ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರಂತೆ. ಬೈಂದೂರು ಕಾಡು ಪ್ರದೇಶದಲ್ಲಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆ ಇದೆ.