ಡಾ ಕೆ ಸುಧಾಕರ್, ಸಂಸದ

ಬಣಗಳಲ್ಲಿ ತನಗೆ ವಿಶ್ವಾಸವಿಲ್ಲ ಎಂದು ಸುಧಾಕರ್ ಹೇಳುತ್ತಾರೆ, ಆದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಟೀಮ್ ಹೇಳುತ್ತಿರುವುದರಲ್ಲಿ ತಪ್ಪಿಲ್ಲ ಅಂತಲೂ ಅವರು ಹೇಳುತ್ತಾರೆ. ತಮ್ಮ ಒಳ್ಳೆಯತನವನ್ನೇ ದೌರ್ಬಲ್ಯ ಅಂತ ವಿಜಯೇಂದ್ರ ಭಾವಿಸಿದ್ದರೆ ತಮ್ಮ ಶಕ್ತಿ ಏನು ಅನ್ನೋದನ್ನು ತೋರಿಸಬೇಕಾಗುತ್ತದೆ ಎಂದು ಸುಧಾಕರ್ ಹೇಳುತ್ತಾರೆ.