ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ ಮತ್ತು ಕಲ್ಯಾಣ ಕೃತಿ ಬಿಡುಗಡೆ: ಸಿದ್ದರಾಮಯ್ಯ ಹೇಳಿದ್ದಿಷ್ಟು

ಮೈಸೂರಿನಲ್ಲಿ ನಡೆದ ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು ಕಲ್ಯಾಣ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾಷಣ ನನಗೆ ಸ್ಫೂರ್ತಿ. ಗ್ಯಾರಂಟಿ ಯೋಜನೆ ಜಾರಿ ಮಾಡಿದಾಗ ಹಲವರು ಟೀಕೆ, ತಮಾಷೆ, ಅವಹೇಳನ ಮಾಡಿದರು. ಕೆಲವೊಮ್ಮೆ ಎಲ್ಲವನ್ನೂ ಸಹಿಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.