ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ವಿರೋಧ ಪಕ್ಷದ ನಾಯಕರಾದ ಅರ್ ಅಶೋಕ ಮತ್ತು ತಾನು ಸುಹಾಸ್ ಕುಟುಂಬಕ್ಕೆ ಧೈರ್ಯ ಹೇಳಿದ್ದೇವೆ, ಅವರೇ ಕುಟುಂಬದ ಆಧಾರ ಸ್ತಂಭವಾಗಿದ್ದರು, ತಾಯಿ ಅನಾರೋಗ್ಯದಿಂದ ಇದ್ದಾರೆ, ಅವರ ಕುಟಂಬಕ್ಕೆ ಆರ್ಥಿಕ ನೆರವಿನ ರೂಪದಲ್ಲಿ ರೂ. 25 ಲಕ್ಷ ನೀಡಲು ಪಕ್ಷದ ಮುಖಂಡರ ಜೊತೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ, ಸರ್ಕಾರವೂ ಹೆಚ್ಚಿನ ಪರಿಹಾರ ಘೋಷಿಸಬೇಕೆಂದು ಅಗ್ರಹಿಸುತ್ತೇವೆ ಎಂದು ವಿಜಯೇಂದ್ರ ಹೇಳಿದರು.