ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸಿದ್ದರಾಮಯ್ಯನವರಿಗೆ ಸದನದಲ್ಲಿ ಪ್ರಶ್ನೆ ಕೇಳುವಾಗ ತಜ್ಞರೊಂದಿಗೆ ಚರ್ಚಿಸಿ ಅಂಕಿ ಅಂಶಗಳನ್ನು ಬರೆದುಕೊಂಡು ಬರುವಂತೆ ಅಶೋಕ್ ಅವರಿಗೆ ಲಕ್ಷ್ಮಣ್ ಹೇಳಿದರು. ಈ ವಿಷಯಗಳಲ್ಲಿ ಪರಿಣಿತಿ ಹೊಂದಿರುವ ಸಿದ್ದರಾಮಯ್ಯನವರು ಅಶೋಕ್ ಕೇಳುವ ಪ್ರಶ್ನೆಗಳನ್ನು ಒಂದೇ ವಾಕ್ಯದಲ್ಲಿ ಹೊಡೆದುಹಾಕುತ್ತಾರೆ ಎಂದು ಕೆಪಿಸಿಸಿ ವಕ್ತಾರ ಹೇಳಿದರು.