ಜಾಗ ಕೊಟ್ಟರೆ ಏರ್​ಪೋರ್ಟ್​ ಬಳಿ ಇಂದಿರಾ ಕ್ಯಾಂಟೀನ್​ ಓಪನ್ ಮಾಡ್ತೇವೆ -ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಓಲಾ, ಉಬರ್​ನಿಂದ ಸಮಸ್ಯೆಯಾಗುತ್ತಿದೆ ಅಂತಾ ತಿಳಿಸಿದ್ದಾರೆ. ರಾಪಿಡೋ ವಿಚಾರವಾಗಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ. ವಿಮೆ ಮಾಡಿಸಬೇಕು ಅಂತಾ ಚಾಲಕರು ಮನವಿ ಮಾಡಿದ್ದಾರೆ. ಚಾಲಕರ ದಿನಾಚರಣೆ ಮಾಡಲು ಕೋರಿದ್ದಾರೆ. ಮಕ್ಕಳಿಗೆ ವಿದ್ಯಾನಿಧಿ ನೀಡುವಂತೆ ಕೋರಿದ್ದಾರೆ ಎಂದು ಆಟೋ ಚಾಲಕರ ಸಭೆ ಬಳಿಕ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.