ಪೂರ್ಣಿಮಾ ಶ್ರೀನಿವಾಸ್

ಲೋಕ ಸಭಾ ಚುನಾವಣೆಗೆ ಮೊದಲು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕಾಂಗ್ರೆಸ್ ನೆಲೆಯನ್ನು ವಿಸ್ತಾರಗೊಳಿಸುವುದರ ಜೊತೆಗೆ ಬಲಪಡಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವರನ್ನು ಕರ್ನಾಟಕ ರಾಜಕಾರಣದ ಚಾಣಕ್ಯ ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು.