ಡಿಕೆ ಶಿವಕುಮಾರ್, ಉಪ ಮುಖ್ಯಮಂತ್ರಿ

ರಾಜ್ಯದಲ್ಲಿ ಸರ್ಕಾರ ಬಲಿಷ್ಠವಾಗಿದೆ ಮತ್ತು ಸದೃಢವಾಗಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ನೇತೃತ್ವ ಮತ್ತು ತನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಶಿವಕುಮಾರ್ ಹೇಳಿದರು. ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಯತೀಂದ್ರ ಹೇಳಿದ ಅಂಶ ಶಿವಕುಮಾರ್ ಮಾತಿನಲ್ಲಿ ಪ್ರಸ್ತಾಪ ಆಗೋದೇ ಇಲ್ಲ.