ಡೆಲ್ಲಿಲಿ ಅಭ್ಯರ್ಥಿ ಆಯ್ಕೆ ಕುರಿತು ಅಶೋಕ್‌ ಹೇಳಿದ್ದೇನು?

ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಗೊಂದಲ ವಿಚಾರ ಸಂಬಂಧ ಕೇಂದ್ರ ಸಚಿವ ಜೋಷಿ ನಿವಾಸದಲ್ಲಿ ಸಭೆ.. ಪ್ರಹ್ಲಾದ್ ಜೋಷಿ ಸಭೆಯಲ್ಲಿ ಭಾಗಿಯಾಗಲಿರುವ ಕೇಂದ್ರ ಸಚಿವ ಕುಮಾರಸ್ವಾಮಿ.. ಚನ್ನಪಟ್ಟಣ ಉಪಚುನಾವಣೆ ಎನ್ ಡಿಎ ಅಭ್ಯರ್ಥಿ ಬಗ್ಗೆ ತೀರ್ಮಾನ..