ಜೆಡಿಎಸ್ ಒಂದು ಚಿಕ್ಕ ಪ್ರಾದೇಶಿಕ ಪಕ್ಷವಾದರೂ ಜನರ ಬೆಂಬಲ ಮತ್ತು ಕಾರ್ಯಕರ್ತರ ಶ್ರಮದಿಂದ ಅಸ್ತಿತ್ವ ಉಳಿಸಿಕೊಂಡಿದೆ, ದೇವೇಗೌಡರು ಕಟ್ಟಿದ ಪಕ್ಷವನ್ನು ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸಲು ಸಾಕಷ್ಟು ದೇಹದಂಡನೆ ಮಾಡಿಕೊಂಡಿದ್ದೇನೆ ಆದರೆ ಜನರ ನೆರವಿನಿಂದ ಇನ್ನೂ 17 ವರ್ಷಗಳ ಕಾಲ ಮುನ್ನಡೆಸುವ ಕ್ಷಮತೆ ಮತ್ತು ಸಾಮರ್ಥ್ಯ ತಮ್ಮಲ್ಲಿದೆ ಎಂದು ಕುಮಾರಸ್ವಾಮಿ ಹೇಳಿದರು.