ಆರ್ ಅಶೋಕ, ಬಿಜೆಪಿ ನಾಯಕ

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಎಲ್ಲ ನಾಯಕರ ಆಶೀರ್ವಾದ ಸುಧಾಕರ್ ಮೇಲಿದೆ ಎಂದ ಅಶೋಕ, ಭಾಷಣ ಮಾಡುವುದು ಕೂಡ ಗೊತ್ತಿರದ ಕಾಂಗ್ರೆಸ್ ಪಕ್ಷದ ರಕ್ಷಾರಾಮಯ್ಯಗೆ ಯಾರೂ ವೋಟು ಮಾಡಲ್ಲ ಅಂತ ಹೇಳಿದರು.