ಕಾಂಗ್ರೆಸ್ ಪಕ್ಷದವರು ಕೆಲಸ ಮಾಡಲಿ ಅಂತ ಚನ್ನಪಟ್ಟಣದ ಜನ ತೀರ್ಪು ನೀಡಿದ್ದಾರೆ, ಕೆಲಸ ಮಾಡುತ್ತೇಬೆ ಎಂದು ಹೇಳಿದ ಬಾಲಕೃಷ್ಣ ಜೆಡಿಎಸ್ ಪಕ್ಷದ ಶಾಸಕರನ್ನು ಕಾಂಗ್ರೆಸ್ಗೆ ಕರೆತರುವ ವಿಚಾರವನ್ನು ಯೋಗೇಶ್ವರ್ ಅವರನ್ನೇ ಕೇಳಬೇಕು, ತನಗೆ ಅಷ್ಟೆಲ್ಲ ತಾಕತ್ತಿಲ್ಲ ಎಂದು ಹೇಳಿದರು.