ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರುತ್ತಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿರುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದೇ ಹೇಳುತ್ತಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರ್ಪಡೆ ವದಂತಿಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.