ಡಿಸಿಎಂ ಡಿಕೆ ಶಿವಕುಮಾರ್

ಎಷ್ಟೇ ಮಳೆಯಾದರೂ, ಎಂಥದ್ದೇ ಸ್ಥಿತಿ ಎದುರಾದರೂ ಎದುರಿಸಲು ಸರ್ಕಾರ ಮತ್ತು ಜನ ತಯಾರಿದ್ದಾರೆ ಶಿವಕುಮಾರ್ ಹೇಳುತ್ತಾರೆ. ಪರಿಸ್ಥಿತಿ ಕೈ ಮೀರಿದ ಮೇಲೆ ಎದುರಿಸಲು ಜನರ ಬೈಗುಳ ಬಿಟ್ಟರೆ ಮತ್ತೇನೂ ಇರಲ್ಲ. ಮಳೆಯಿಂದ ಉಂಟಾಗಬಹುದಾದ ಅನಾಹುತ ಎದುರಿಸಲು ಸರ್ಕಾರ ಬೇಸಿಗೆಯಲ್ಲೇ ತಯಾರಿ ಮಾಡಿಕೊಳ್ಳಬೇಕಿತ್ತು.