ಉಡುಪಿ ಎಸ್ ಪಿ ಡಾ ಅರುಣ್ ಕೆ

ರವಿವಾರ ಬೆಳಗ್ಗೆ ಉಡುಪಿಯ ಮಲ್ಪೆ ಬಳಿಯ ನೆಜಾರ್ ನಲ್ಲಿರುವ ತೃಪ್ತಿನಗರದಲ್ಲಿ ವಾಸವಾಗಿದ್ದ ಹಸೀನಾ (46) ಎನ್ನುವವರ ಮನೆ ಹೊಕ್ಕಿದ್ದ ಚೌಗುಲೆ, ಹಸೀನಾ ಮತ್ತು ಅವರ ಮೂರು ಮಕ್ಕಳಾದ ಅಫ್ನಾನ್ (23), ಐನಾಜ್ (21) ಮತ್ತ್ತು 12 ವರ್ಷದ ಬಾಲಕ ಅಸಿಮ್ ನನ್ನು ಚಾಕುವೊಂದರಿಂದ ಇರಿದು ಹತ್ಯೆ ಮಾಡಿದ್ದ ಎಂದು ಆರೋಪಿಸಲಾಗಿದೆ.