ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್

ಶಿವಕುಮಾರ್ ಮತ್ತು ಕುಮಾರಸ್ವಾಮಿ ಹಿರಿಯ ಮತ್ತು ಪ್ರಬುದ್ಧ ರಾಜಕಾರಣಿಗಳು. ಆದರೆ ಇತ್ತೀಚಿನ ದಿನಗಳಲ್ಲಿ ಅವರಿಬ್ಬರು ಒಬ್ಬರನ್ನೊಬ್ಬರು ಟೀಕಿಸುವುದರಲ್ಲಿ ಹೆಚ್ಚಿನ ಸಮಯ ವ್ಯಯಿಸುತ್ತಿದ್ದಾರೆ. ತಮ್ಮ ವೈಯಕ್ತಿಕ ಪ್ರತಿಷ್ಠೆ ಮತ್ತು ವೈರತ್ವವನ್ನು ಸಾರ್ವಜನಿಕವಾಗಿ ತೋರ್ಪಡಿಸಿಕೊಳ್ಳುತ್ತಿರುವುದು, ಟೀಕಿಸುವುದು, ನಿಂದನೆ ಇಬ್ಬರ ಘನತೆಗೂ ತಕ್ಕುದಲ್ಲ.