ಪ್ರದೀಪ್ ಈಶ್ವರ್, ಕಾಂಗ್ರೆಸ್ ಶಾಸಕ

ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿಧಾನ ಪರಿಷತ್ ಸದಸ್ಯ ರವಿ, ಬಾಲಾಜಿ ಮೊದಲಾದವರ ಹೆಸರುಗಳು ತೇಲಾಡುತ್ತಿವೆ ಎಂದ ಪ್ರದೀಪ್, ಹೈಕಮಾಂಡ್ ಯಾರಿಗೇ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದು ಹೇಳಿದರು. ತನಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷನಿಷ್ಠೆ ಮುಖ್ಯ, ವರಿಷ್ಠರ ಅಣತಿಯನ್ನು ಪಾಲಿಸುತ್ತೇವೆ ಎಂದು ಶಾಸಕ ಹೇಳಿದರು.